ದಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: ಡಾ.ಎಂ.ಎನ್.ಆರ್ ಬಣಕ್ಕೆ ಭರ್ಜರಿ ಜಯ
1 Articles
1 Articles
ದಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: ಡಾ.ಎಂ.ಎನ್.ಆರ್ ಬಣಕ್ಕೆ ಭರ್ಜರಿ ಜಯ
ದಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: ಡಾ.ಎಂ.ಎನ್.ಆರ್ ಬಣಕ್ಕೆ ಭರ್ಜರಿ ಜಯ ಮಂಗಳೂರು: ಕನ್ನಡ ಜಿಲ್ಲೆಯ ಪ್ರತಿಷ್ಠಿತ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಬಣಕ್ಕೆ ಭರ್ಜರಿ ಜಯ ಲಭಿಸಿದೆ. ಒಕ್ಕೂಟದ ಪ್ರಧಾನ ಕಚೇರಿಯಲ್ಲಿ ದ.ಕ ಮತ್ತು ಉಡುಪಿ ಎರಡು ಜಿಲ್ಲೆಗಳ ನಿರ್ದೇಶಕರ 16 ಸ್ಥಾನಗಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಸಹಕಾರ […] The post ದಕ ಸಹಕಾರಿ ಹಾಲು ಉತ್ಪಾದಕರ ಒಕ…
Coverage Details
Bias Distribution
- There is no tracked Bias information for the sources covering this story.
To view factuality data please Upgrade to Premium
Ownership
To view ownership data please Upgrade to Vantage